23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ತೆಕ್ಕಾರು ಗ್ರಾ.ಪಂ. ಎದುರು ಪ್ರತಿಭಟನೆ

ತೆಕ್ಕಾರು: ಕರ್ನಾಟಕದ ಭ್ರಷ್ಟ ಸರಕಾರದ ವಿರುದ್ಧ, ಜನವಿರೋಧಿ ನಿಲುವು, ಜನರಿಗೆ ರಕ್ಷಣೆ ಇಲ್ಲ, ಅಭಿವೃದ್ಧಿ ಕಾರ್ಯಗಳು ಕುಂಠಿತ, ಸರಕಾರದ ಆಡಳಿತ ವೈಫಲ್ಯದಿಂದ ಅಧಿಕಾರಿಗಳ ಎತ್ತಂಗಡಿ, ಸರಕಾರಿ ಇಲಾಖೆಯಯಲ್ಲಿ ಲಂಚವಿಲ್ಲದೆ ಸಾರ್ವಜನಿಕರ ಕೆಲಸಕಾರ್ಯಗಳು ನಡೆಯುತಿಲ್ಲ,ಗ್ಯಾರಂಟಿ ಗೊಲ್ಮಾಲ್,ಪಿಂಚಣಿ ತಿರಸ್ಕ್ರತ, ಭೂಅಕ್ರಮಸಕ್ರಮ, 94c ಅರ್ಜಿಗಳನ್ನು ವಿಲೇವಾರಿಗೆ ಮೀನ ಮೇಷ ವಿರೋಧಿಸಿ ತೆಕ್ಕಾರು ಭಾರತೀಯ ಜನತಾ ಪಾರ್ಟಿ ವತಿಯಿಂದ ಗ್ರಾಮಪಂಚಾಯತ್ ಎದುರು ಜೂ.23ರಂದು ಪ್ರತಿಭಟನೆ ನಡೆಯಿತು.


ಬಳಿಕ ಪಿಡಿಓ ಮೂಲಕ ಕರ್ನಾಟಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯೆ ಯಮುನಾ ನಾಯ್ಕ್, ಸಿಎ ಬ್ಯಾಂಕ್ ನಿರ್ದೇಶಕರಾದ ಕೃಷ್ಣಪ್ಪ ಮೂಲ್ಯ, ಮಾಜಿ ತಾ. ಪಂ. ಸದಸ್ಯ ಮಂಜುನಾಥ್ ಸಾಲ್ಯನ್, ಬಿಜೆಪಿ ತೆಕ್ಕಾರು ಶಕ್ತಿಕೇಂದ್ರದ ಸುನಿಲ್ ಮತ್ತಿತರರು ಹಾಜರಿದ್ದರು.

Related posts

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಕುವೆಟ್ಟು: ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಗೆಳೆಯರ ಬಳಗ ಗುರುವಾಯನಕೆರೆ: 33ನೇ ವರ್ಷದ ಶ್ರೀ ಶಾರಾದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!