September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ನಾವೂರು: ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ನಡೆಯಿತು.


ಗಣೇಶ್ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಉಮೇಶ್ ಪ್ರಭು, ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದಾ, ಉಪಾಧ್ಯಕ್ಷೆ ಪ್ರಿಯ ಲಕ್ಷಣ, ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರದೀಪ್ ಗೌಡ ನಾಗಜೆ, ಶ್ರೀಮತಿ ವೇದಾವತಿ ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
ನಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ರಾಜ್ಯಪಾಲರಿಗೆ ಪ್ರತಿಭಟನ ಮನವಿಯನ್ನು ಸಲ್ಲಿಸಲಾಯಿತು.

Related posts

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ನಾಲ್ಕೂರು: ಸೂಳಬೆಟ್ಟು ಡೆಪ್ಪುಣಿ ಬಸ್ ತಂಗುದಾನದ ಬಳಿ ವಾಮಾಚಾರ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya
error: Content is protected !!