25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ : ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ಜೂ. 23ರಂದು ನಡೆಯಿತು.


ಪ್ರತಿಭಟನೆಯಲ್ಲಿ ಕುಶಾಲಪ್ಪ ಗೌಡ ಪೂವಾಜೆ, ಯೋಗೀಶ್ ಆಲಂಬಿಲ, ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಬಿಜೆಪಿ ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಗ್ರಾ. ಪಂ. ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಹತ್ಯಡ್ಕ ಸೊಸೈಟಿ ಉಪಾಧ್ಯಕ್ಷ ರಾಜು ಕೆ. ಸಾಲಿಯಾನ್, ಗ್ರಾ. ಪಂ. ಸದಸ್ಯರು, ಸೊಸೈಟಿ ನಿರ್ದೇಶಕರುಗಳು, ಬೂತ್ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಅವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

Related posts

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya
error: Content is protected !!