ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ : ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ಜೂ. 23ರಂದು ನಡೆಯಿತು.


ಪ್ರತಿಭಟನೆಯಲ್ಲಿ ಕುಶಾಲಪ್ಪ ಗೌಡ ಪೂವಾಜೆ, ಯೋಗೀಶ್ ಆಲಂಬಿಲ, ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಬಿಜೆಪಿ ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಗ್ರಾ. ಪಂ. ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಹತ್ಯಡ್ಕ ಸೊಸೈಟಿ ಉಪಾಧ್ಯಕ್ಷ ರಾಜು ಕೆ. ಸಾಲಿಯಾನ್, ಗ್ರಾ. ಪಂ. ಸದಸ್ಯರು, ಸೊಸೈಟಿ ನಿರ್ದೇಶಕರುಗಳು, ಬೂತ್ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಅವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

Related posts

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya
error: Content is protected !!