July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಅರಸಿನಮಕ್ಕಿ : ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ಅರಸಿನಮಕ್ಕಿ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆಯು ಜೂ. 23ರಂದು ನಡೆಯಿತು.


ಪ್ರತಿಭಟನೆಯಲ್ಲಿ ಕುಶಾಲಪ್ಪ ಗೌಡ ಪೂವಾಜೆ, ಯೋಗೀಶ್ ಆಲಂಬಿಲ, ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಗಣೇಶ್ ಹೊಸ್ತೋಟ, ಬಿಜೆಪಿ ಹತ್ಯಡ್ಕ ಶಕ್ತಿಕೇಂದ್ರ ಪ್ರಮುಖ್ ಜಯಪ್ರಸಾದ್ ಶೆಟ್ಟಿಗಾರ್, ಗ್ರಾ. ಪಂ. ಅಧ್ಯಕ್ಷೆ ಗಾಯತ್ರಿ, ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ. ಎಸ್., ಹತ್ಯಡ್ಕ ಸೊಸೈಟಿ ಉಪಾಧ್ಯಕ್ಷ ರಾಜು ಕೆ. ಸಾಲಿಯಾನ್, ಗ್ರಾ. ಪಂ. ಸದಸ್ಯರು, ಸೊಸೈಟಿ ನಿರ್ದೇಶಕರುಗಳು, ಬೂತ್ ಮಟ್ಟದ ಕಾರ್ಯಕರ್ತರು ಉಪಸ್ಥಿತರಿದ್ದರು.

ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ಅವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.

Related posts

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಿಮರೋಡಿ ನಿರೀಕ್ಷಣಾ ಜಾಮೀನು ಆದೇಶ ಮುಂದೂಡಿಕೆ

Suddi Udaya

ಮುರಳಿ ಬಲಿಪ ವಕೀಲರ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ನಾಲ್ಕೂರು: ಕೆಲ ಸಮಯದಿಂದ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಕಾಟ ಮನೆಯ ಸಾಕು ಪ್ರಾಣಿಗಳ ಮೇಲೆ ದಾಳಿ, ಭಯಬೀತರಾದ ಗ್ರಾಮಸ್ಥರು, ಅರಣ್ಯ ಇಲಾಖೆಗೆ ಮಾಹಿತಿ, ಸ್ಪಂದನೆ

Suddi Udaya
error: Content is protected !!