25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

ಚಾರ್ಮಾಡಿ : ರಾಜ್ಯ ಸರ್ಕಾರ ದ ಜನ ವಿರೋಧಿ ನೀತಿ ಖಂಡಿಸಿ ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಬಿಜೆಪಿ ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ, ಚಾರ್ಮಾಡಿ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ, ಬಿಜೆಪಿ ಮಂಡಲ ಉಪಾಧ್ಯಕ್ಷ ಚನ್ನಕೇಶವ ಅರಸಮಜಲು, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರ ಅಶೋಕ್ ಜೈನ್, ಶಕ್ತಿ ಕೇಂದ್ರ ಪ್ರಮುಖರುಗಳಾದ ಗಣೇಶ್ ಕೋಟ್ಯಾನ್ ಚಾರ್ಮಾಡಿ, ಓಬಯ್ಯ ಗೌಡ, ತೋಟತ್ತಾಡಿ ರಾಘವ ಗೌಡ ಕುಡುಮಡ್ಕ, ತಾಲ್ಲೂಕು ರೈತ ಮೋರ್ಚಾ ದಿವಿನೇಶ್, ಚಾರ್ಮಾಡಿ ತಾಲ್ಲೂಕು ಯುವಮೋರ್ಚಾ ಸುಧೀರ್, ಚಾರ್ಮಾಡಿ ಹಾಲು ಉತ್ಪಾದಕ ಸಂಘದ ನಿರ್ದೇಶಕರು, ಸಹಕಾರಿ ಸಂಘದ ನಿರ್ದೇಶಕರು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರ ವ್ಯಾಪ್ತಿಯ ಶಾಲೆಯ ವಿದ್ಯಾರ್ಥಿಗಳಿಗೆ ನಡೆದ ಸ್ಪರ್ಧೆಯಲ್ಲಿ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya

ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಬೇಕು : ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!