September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

ಕಳೆಂಜ: ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆಯ ಮಂದಿರದಲ್ಲಿ ಭಜನಾ ತರಬೇತಿ ಪ್ರಾರಂಭವಾಗಿದ್ದು ತರಬೇತಿ ಪಡೆಯುವ ಮಕ್ಕಳಿಗೆ ದಾನಿಗಳಿಂದ ಕೇಸರಿ ಶಾಲು ಮತ್ತು ತಾಳಗಳನ್ನು ನೀಡಲಾಯಿತು.

ಕೇಸರಿ ಶಾಲನ್ನು ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮತ್ತು ತಾಳಗಳನ್ನ ಸುಧೀರ್ ಕುಮಾರ್ ಎಂ.ಎಸ್ , ಗಣೇಶ ಅರಸಿನಮಕ್ಕಿ , ಪ್ರೀತಮ್ ಧರ್ಮಸ್ಥಳ , ಜೀತೇಂದ್ರ ಜೈನ್ ಪರಪ್ಪು ಹರೀಶ್ ಚಂದ್ರ ಬಲ್ಕಾಜೆ, ಹರೀಶ್ ಕೆ.ಬಿ ಮಂಜುನಾಥ ಹಾರಿತ್ತಕಜೆ, ಗಂಗಾಧರ ಭಂಡಾರಿ ಇವರೆಲ್ಲರ ಸಹಾಯದಿಂದ ಪಡೆಯಲಾಯಿತು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya
error: Content is protected !!