23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

ಕಳೆಂಜ: ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆಯ ಮಂದಿರದಲ್ಲಿ ಭಜನಾ ತರಬೇತಿ ಪ್ರಾರಂಭವಾಗಿದ್ದು ತರಬೇತಿ ಪಡೆಯುವ ಮಕ್ಕಳಿಗೆ ದಾನಿಗಳಿಂದ ಕೇಸರಿ ಶಾಲು ಮತ್ತು ತಾಳಗಳನ್ನು ನೀಡಲಾಯಿತು.

ಕೇಸರಿ ಶಾಲನ್ನು ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮತ್ತು ತಾಳಗಳನ್ನ ಸುಧೀರ್ ಕುಮಾರ್ ಎಂ.ಎಸ್ , ಗಣೇಶ ಅರಸಿನಮಕ್ಕಿ , ಪ್ರೀತಮ್ ಧರ್ಮಸ್ಥಳ , ಜೀತೇಂದ್ರ ಜೈನ್ ಪರಪ್ಪು ಹರೀಶ್ ಚಂದ್ರ ಬಲ್ಕಾಜೆ, ಹರೀಶ್ ಕೆ.ಬಿ ಮಂಜುನಾಥ ಹಾರಿತ್ತಕಜೆ, ಗಂಗಾಧರ ಭಂಡಾರಿ ಇವರೆಲ್ಲರ ಸಹಾಯದಿಂದ ಪಡೆಯಲಾಯಿತು.

Related posts

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

Suddi Udaya

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya
error: Content is protected !!