25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

ಕಳೆಂಜ: ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿ ಪರಪ್ಪು ಶಿಬರಾಜೆಯ ಮಂದಿರದಲ್ಲಿ ಭಜನಾ ತರಬೇತಿ ಪ್ರಾರಂಭವಾಗಿದ್ದು ತರಬೇತಿ ಪಡೆಯುವ ಮಕ್ಕಳಿಗೆ ದಾನಿಗಳಿಂದ ಕೇಸರಿ ಶಾಲು ಮತ್ತು ತಾಳಗಳನ್ನು ನೀಡಲಾಯಿತು.

ಕೇಸರಿ ಶಾಲನ್ನು ವಿಶ್ವ ಹಿಂದು ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ಮತ್ತು ತಾಳಗಳನ್ನ ಸುಧೀರ್ ಕುಮಾರ್ ಎಂ.ಎಸ್ , ಗಣೇಶ ಅರಸಿನಮಕ್ಕಿ , ಪ್ರೀತಮ್ ಧರ್ಮಸ್ಥಳ , ಜೀತೇಂದ್ರ ಜೈನ್ ಪರಪ್ಪು ಹರೀಶ್ ಚಂದ್ರ ಬಲ್ಕಾಜೆ, ಹರೀಶ್ ಕೆ.ಬಿ ಮಂಜುನಾಥ ಹಾರಿತ್ತಕಜೆ, ಗಂಗಾಧರ ಭಂಡಾರಿ ಇವರೆಲ್ಲರ ಸಹಾಯದಿಂದ ಪಡೆಯಲಾಯಿತು.

Related posts

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ: ನಾರಾವಿಯ ಸಾನಿಧ್ಯ ರಾವ್‌ ರಾಜ್ಯಕ್ಕೆ ಪ್ರಥಮ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!