23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

ಧರ್ಮಸ್ಥಳ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಉಸ್ತುವಾರಿಗಳಾದಂತಹ ನಿಗಮ್ ಭಂಡಾರಿ ಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ , ಪವನ್ ಸಾಲಿಯಾನ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ ಉ ಸ್ಥಿತರಿದ್ದರು.

Related posts

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಇಂದಬೆಟ್ಟು ಯುವ ಶಕ್ತಿ ಪ್ರೆಂಡ್ಸ್ ಸಂಕೇಶ ವತಿಯಿಂದ ಕೆಸರ್ ದ ಕಂಡೊಂಡು ಒಂಜಿ ದಿನ ಕಾರ್ಯಕ್ರಮ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya

ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

Suddi Udaya
error: Content is protected !!