23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

ಉಜಿರೆ: ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ (27ವ)ರವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೂ.24ರಂದು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಜಾಂಡೀಸ್ ಬಂದಿದ್ದು, ಅದಕ್ಕೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು, ಆದರೆ ಮತ್ತೆ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವೃತ್ತಿಯಲ್ಲಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸ ಮಾಡುತಿದ್ದ ಅವರು ಕಬಡ್ಡಿ ಆಟಗಾರರಾಗಿದ್ದಲ್ಲದೇ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡು ತುಂಬಾ ಕ್ರೀಯಾಶೀಲ ವ್ಯಕ್ತಿಯಾಗಿದ್ದರು.

ಮೃತರು ತಂದೆ ಸೋಮಣ್ಣ ಕುಂಬಾರ, ತಾಯಿ ರತ್ನ, ಪತ್ನಿ ಶ್ವೇತಾ, 5 ತಿಂಗಳ ಮಗು, ಸಹೋದರ ಸಂತೋಷ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಕೋಳಿ ತ್ಯಾಜ್ಯದಿಂದ ಅಶುದ್ಧಿಯಾಗುತ್ತಿರುವ ಶಿಶಿಲದ‌ ” ಕಪಿಲೆ”

Suddi Udaya
error: Content is protected !!