July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

ಧರ್ಮಸ್ಥಳ: ಕನ್ಯಾಡಿಯ ಮತ್ತಿಲ ನಿವಾಸಿ ಶಿವರಾಜ್ ಮತ್ತಿಲ (33ವ) ರವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ. 23ರಂದು ರಾತ್ರಿ ನಡೆದಿದೆ

ಈತ ತನ್ನ ಬೈಕಿನಲ್ಲಿ ಶ್ವಾನವನ್ನು ಕೂರಿಸಿಕೊಂಡು ಸುತ್ತಾಡುತ್ತಿದ್ದ ವೀಡಿಯೋ ವೈರಲ್ ಆಗಿತ್ತು. ಮತ್ತಿಲದ ದಿ. ಐತ ಅವರ ಪುತ್ರನಾದ ಈತ ಕೃಷಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಕೂಡ ತಿಳಿದುಬಂದಿಲ್ಲ.

Related posts

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಮೇ 15: ವಿದ್ಯುತ್ ನಿಲುಗಡೆ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!