25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ , ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ , ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇವರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ

ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು ಲಾಯಿಲ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಜೂ. 27 ರಂದು ಸಮಯ ಪೂರ್ವಾಹ್ನ ಗಂಟೆ 9-00ರಿಂದ ಮಂಜುನಾಥ ಸ್ವಾಮಿ ಕಲಾಮಂದಿರದ ಬಳಿ ಇರುವ ಬಯಲು ಮಂದಿರದಲ್ಲಿ ನಡೆಯಲಿದೆ.

Related posts

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya
error: Content is protected !!