September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

ತೋಟತ್ತಾಡಿ ಗ್ರಾಮದ ಪಾದೆ ಎಂಬಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಸ್ಥಾಪಿಸುವಂತೆ ಪಾದೆ, ದೋರ್ತಡಿ, ಕೊಯಕ್ಕುರಿ, ಮತ್ತು ಸುತ್ತಮುತ್ತಲಿನ ಆಸಕ್ತ ಹೈನುಗಾರರು ಸೇರಿ ತೋಟತ್ತಾಡಿ ಶಿಶು ಮಂದಿರದಲ್ಲಿ ಸಭೆ ನಡೆಸಲಾಯಿತು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪ್ರಭಾಕರ್. ಎಚ್. ಆರಂಬೋಡಿ ಭಾಗವಹಿಸಿ ಸಂಘ ಸ್ಥಾಪನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕರು ಡಾ. ಸತೀಶ್ ರಾವ್, ಹಿರಿಯರಾದ ಕಮಲಾಕ್ಷ, ತೋಟತ್ತಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಹಾಗೂ ಊರಿನ ಅನೇಕ ಗಣ್ಯರು, ರೈತರು, ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya
error: Content is protected !!