25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

ನೆರಿಯ: ಚಿರತೆಯೊಂದು ಸಾಕುನಾಯಿಯ ಮೇಲೆ ದಾಳಿ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ.


ನೆರಿಯ ಗ್ರಾಮದ ಅಂಕೊತ್ಯಾರ್ ಎಂಬಲ್ಲಿ ಸಿಜು ಎಂಬವರ ಮನೆಯಂಗಳಕ್ಕೆ ಜೂ. 24ರ ಮುಂಜಾನೆ 3.30ರ ಸುಮಾರಿಗೆ ಚಿರತೆ ಆಗಮಿಸಿದ್ದು ನಾಯಿ ಮೇಲೆ ದಾಳಿ ಮಾಡಿದೆ. ನಾಯಿ ಕೂಗಿದ ಶಬ್ದಕ್ಕೆ ಮನೆಯವರು ಎಚ್ಚೆತ್ತು ಹೊರಗೆ ಬರುತ್ತಿದ್ದಂತೆ ಚಿರತೆ ಸಮೀಪದ ಅರಣ್ಯದತ್ತ ಹೋಗಿದೆ.

ಚಿರತೆ ದಾಳಿಗೆ ನಾಯಿಗೆ ಗಾಯಳಾಗಿವೆ. ಮಾಹಿತಿ ಪಡೆದ ಅರಣ್ಯ ಇಲಾಖೆಯ ನೆರಿಯ ಶಾಖೆಯ ಡಿಆರ್‌ ಎಫ್ ಒ ರವಿಚಂದ್ರ, ಚಿಬಿದ್ರೆ ಶಾಖೆಯ ಡಿಆರ್ ಎಫ್ ಒ ನಾಗೇಶ್ ಹಾಗೂ ಪಂಚಾಯಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಭೂಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸುವರ್ಣ ವಿ. ವರಕಬೆ ಅವರಿಗೆ ಓಡೀಲುವಿನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಪ್ರದಾನ

Suddi Udaya

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

Suddi Udaya
error: Content is protected !!