July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ಅವರಿಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಸಭಾಂಗಣದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪಕ್ಷದ ಪ್ರಮುಖರಾದ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ ಗೌಡ, ನಾರಾಯಣ ಗೌಡ ದೇವಸ್ಯ, ಶ್ರೀಮತಿ ಶೋಭಾ ನಾರಾಯಣ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ಉಪಾಧ್ಯಕ್ಷ ಅರುಣ್ ಲೋಬೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಝೀನತ್, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ಮಧುರ ರಾಘವ, ಸುಮಂಗಲ ಉಜಿರೆ, ಪುಷ್ಪಾ ನೆರಿಯಾ, ವಿಜಯಲಕ್ಷ್ಮಿ, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಅಕ್ರಮ ಮರಳು ಸಾಗಾಟದ ಲಾರಿಗಳ ಮೇಲೆ ವೇಣೂರು ಪೊಲೀಸರ ದಾಳಿ

Suddi Udaya

ಉಜಿರೆಯಲ್ಲಿ ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ:

Suddi Udaya

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya
error: Content is protected !!