September 6, 2026
Uncategorized

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

ಮಲವಂತಿಗೆ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ,ಶಕ್ತಿ ಕೇಂದ್ರ ಮಲವಂತಿಗೆಯ ಇದರ ವತಿಯಿಂದ ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಜೂ.23ರಂದು ಮಲವಂತಿಗೆ ಗ್ರಾ.ಪಂ ಎದುರು ನಡೆಯಿತು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಕಾಶ್ ಜೈನ್ ಇವರು ಮಾತನಾಡಿ ಗ್ರಾಮ ಮಟ್ಟದ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಅವ್ಯವೆವಸ್ಥೆ ಬಗ್ಗೆ ಮಾತಾಡಿ ಸರ್ಕಾರ ಸೌಲಭ್ಯ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರಿಗೆ ಸಿಗುವ ಮೂಲ ಸೌಕರ್ಯ ವೆವಸ್ಥೆ ಅನುದಾನ ವಿವಿಧ ರೀತಿಯ ಗ್ರಾಮ ಮಟ್ಟದಲ್ಲಿ ಸಿಗುವ ಅನುದಾನ ತಕ್ಷಣ ಒದಗಿಸಬೇಕು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು , ಪ್ರಭಾರಿ ಈಶ್ವರ ಬೈರೆ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು , ಹಾಗೂ ಸದಸ್ಯರು ದಿನೇಶ್ ಡಿ ಗೌಡ ಕಜಕ್ಕೆ ಪವಿತ್ರ,ಮಾಜಿ ಸದಸ್ಯರು ಕೇಶವ್ MK, ಬಂಗಾಡಿ CA ಬ್ಯಾಂಕ್ ನಿರ್ದೇಶಕರಾದ ಸೀನಪ್ಪ ಗೌಡ ನೇತ್ರಕೊಡಂಗೆ,ಬೂತ್ ಸಮಿತಿ ರಾಧಾಕೃಷ್ಣ ಗೌಡ,ಅಶೋಕ್ ಗೌಡ ಕಾರ್ಯದರ್ಶಿ ಪುರಂದರ ಗೌಡ, ವಿನಯ್ ಕರಿಯಲು, ಯುವಮೋರ್ಚಾ ಅಧ್ಯಕ್ಷರಾದ ಜಯಂತ ಕೊಂಡಾಲು, ಹಾಗೂ ಬಿಜೆಪಿ ಪಕ್ಷದ ಹಿರಿಯರ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು ಹಾಗೂ ತೀಕ್ಷಿತ್ ಕೆ. ಕಲ್ಬೆಟ್ಟು ಸ್ವಾಗತಿಸಿ ವಂದನಾರ್ಪಣೆ ಮಾಡಿದರು.

Related posts

ಸಾಧನೆಗೆ ಪ್ರಯತ್ನವೇ ಮುಖ್ಯ: ರುಡ್ಸೆಟ್ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮೋಹನ್ ಕುಮಾರ್

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಭೀಕರ ಮಳೆ: ತಣ್ಣೀರುಪಂತದಲ್ಲಿ ಉಷಾ ಪುರುಷೋತ್ತಮರವರ ಮನೆ ಸಂಪೂರ್ಣ ಹಾನಿ

Suddi Udaya

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

Suddi Udaya
error: Content is protected !!