July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

ಗರ್ಡಾಡಿ ಗ್ರಾಮದ ಕೆರೆಕೋಡಿ ನಿವಾಸಿ ಶೀನ ಎಂಬುವವರಿಗೆ ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದಿದ್ದವರನ್ನು ಅವರ ಮನೆಯವರಿಗೆ ತಿಳಿಸಿದಾಗ ನಮಗೆ ಅವರ ಸಂಬಂಧವಿಲ್ಲ ಎಂದು ತಿಳಿಸಿದರು.

ನಂತರ ಸ್ಥಳೀಯರಾದ ಅಹಮದ್ ಬಾವ, ಸಂಪತ್ ಕುಡ್ದ, ದಿನೇಶ್ ಪೂಜಾರಿ, ನವೀನ್ ಡೇಕಲೋಟ್ಟು, ಸುರೇಶ ಶೆಟ್ಟಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆರ ಮೆರೆದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಮುಂಡಾಜೆ: ರಾಮ ನಾಯ್ಕ ನಿಧನ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!