24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

ಉಜಿರೆ: ಸುಮಾರು 45-50 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಜೂ.24 ರಂದು ಬೆಳಿಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ ಪೇಟೆಯಲ್ಲಿ ದೊರೆತಿದ್ದು, ಈ ಬಗ್ಗೆ ಉಜಿರೆ ಗ್ರಾಪಂ ಸಿಬ್ಬಂದಿ ನೀಡಿದ ದೂರಿನಂತೆ ಠಾಣೆಯಲ್ಲಿ UDR ನಂಬ್ರ 19/2025 ಕಲಂ194 BNSS 2023 ರಂತೆ ಪ್ರಕರಣ ದಾಖಲಾಗಿದೆ.

ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ವಾರಿಸುದಾರರ ಪತ್ತೆಗೆ ಸಹಕರಿಸಲು ವಿನಂತಿ.

ಚಹರೆಗಳು: ಪ್ರಾಯ ಸುಮಾರು 45-50 ವರ್ಷಎದೆಯಲ್ಲಿ ಎಡ ಕೈಯಲ್ಲಿ G MAHESH ಎಂದೂ ಬಲ ಕೈಯಲ್ಲಿ A B G T K ಎಂದು ಹಚ್ಚೆ ಬರೆದಿರುತ್ತದೆ. ತಿಳಿ ನೀಲಿ ಬಣ್ಣದ ಉದ್ದ ತೋಳಿನ ಅಂಗಿ ಕಡು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಮೃತರ ವಾರಿಸುದಾರರು ಇದ್ದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಅಥವಾ 9480805370 ಅಥವಾ 08256232090 ಕ್ಕೆ ಸಂಪರ್ಕಿಸಲು ಕೋರಲಾಗಿದೆ.

Related posts

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya
error: Content is protected !!