July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

ಉಜಿರೆ: ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ (27ವ)ರವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೂ.24ರಂದು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಜಾಂಡೀಸ್ ಬಂದಿದ್ದು, ಅದಕ್ಕೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು, ಆದರೆ ಮತ್ತೆ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವೃತ್ತಿಯಲ್ಲಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸ ಮಾಡುತಿದ್ದ ಅವರು ಕಬಡ್ಡಿ ಆಟಗಾರರಾಗಿದ್ದಲ್ಲದೇ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡು ತುಂಬಾ ಕ್ರೀಯಾಶೀಲ ವ್ಯಕ್ತಿಯಾಗಿದ್ದರು.

ಮೃತರು ತಂದೆ ಸೋಮಣ್ಣ ಕುಂಬಾರ, ತಾಯಿ ರತ್ನ, ಪತ್ನಿ ಶ್ವೇತಾ, 5 ತಿಂಗಳ ಮಗು, ಸಹೋದರ ಸಂತೋಷ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ವರ್ಗಾವಣೆ: ನೂತನ ಸಿಇಒ ಆಗಿ ನರ್ವಾಡೆ ವಿನಾಯಕ್ ನೇಮಕ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಳಿಯ ಗ್ರಾ.ಪಂ. ನ ವಾರ್ಡ್ ಸಭೆ

Suddi Udaya
error: Content is protected !!