July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

ಉಜಿರೆ: ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ (27ವ)ರವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೂ.24ರಂದು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಜಾಂಡೀಸ್ ಬಂದಿದ್ದು, ಅದಕ್ಕೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು, ಆದರೆ ಮತ್ತೆ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವೃತ್ತಿಯಲ್ಲಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸ ಮಾಡುತಿದ್ದ ಅವರು ಕಬಡ್ಡಿ ಆಟಗಾರರಾಗಿದ್ದಲ್ಲದೇ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡು ತುಂಬಾ ಕ್ರೀಯಾಶೀಲ ವ್ಯಕ್ತಿಯಾಗಿದ್ದರು.

ಮೃತರು ತಂದೆ ಸೋಮಣ್ಣ ಕುಂಬಾರ, ತಾಯಿ ರತ್ನ, ಪತ್ನಿ ಶ್ವೇತಾ, 5 ತಿಂಗಳ ಮಗು, ಸಹೋದರ ಸಂತೋಷ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya
error: Content is protected !!