38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ನಿವಾಸಿ ರಝೀನ (24ವ) ನಾಪತ್ತೆಯಾಗಿದ್ದಾರೆ.

ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬುವವರ ಪತ್ನಿಯಾಗಿರುವ ರಝೀನ್ ಅವರ ಎರಡು ವರ್ಷದ ಮಗು 40 ದಿನಗಳ ಹಿಂದೆ ಸಾವಿಗೀಡಾಗಿತ್ತು.ನಂತರ ಕೊಯ್ಯೂರಿನ ತಾಯಿ ಮನೆಯಲ್ಲಿದ್ದ ರಝೀನ್ ಜೂ.22 ರಂದು ಸಂಜೆ 4 ಗಂಟೆಗೆ ಗಂಡನ ಮನೆಗೆ ಹೋಗುತ್ತೇನೆಂದು ಹೇಳಿ ಹೋಗಿದ್ದು, ಆದರೆ ಇತ್ತ ಗಂಡನ ಮನೆಗೂ ಹೋಗದೆ, ಸಂಬಂಧಿಕರು, ಸ್ನೇಹಿತರ ಮನೆಯಲ್ಲಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ.

ರಝೀನ್ ಮನೆಯವರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪೊಲೀಸರು ಪ್ರಕಟಣೆ ಹೊರಡಿಸಿದ್ದು, ಗುರುತು ಪತ್ತೆಯಾದರೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ತಿಳಿಸಲು ಕೋರಲಾಗಿದೆ.ಇವರು ಕಂಡು ಬಂದಲ್ಲಿ, 08256-232093, ಬೆಳ್ತಂಗಡಿ ಪೊಲೀಸ್ ಠಾಣೆ 9480805370, ಪಿಎಸ್‌ಐ ಬೆಳ್ತಂಗಡಿ ಪೊಲೀಸ್ ಠಾಣೆ 8277986367, ಕಂಟ್ರೋಲ್ ರೂ. ದ.ಕ.ಜಿಲ್ಲೆ 9480805300 ಈ ನಂಬರ್‌ಗೆ ಸಂಪರ್ಕ ಮಾಡಲು ಕೋರಲಾಗಿದೆ.

Related posts

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಮುಂಡಾಜೆ : ದಿ. ಮಹಾಬಲ ರೈ ಕಲ್ಲಹಿತ್ತಿಲು ಅವರ ಸ್ಮರಣಾರ್ಥ ಬಸ್ಸು ತಂಗುದಾಣ ಲೋಕಾರ್ಪಣೆ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya
error: Content is protected !!