22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ನಿವಾಸಿ ರಝೀನ (24ವ) ನಾಪತ್ತೆಯಾಗಿದ್ದಾರೆ.

ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬುವವರ ಪತ್ನಿಯಾಗಿರುವ ರಝೀನ್ ಅವರ ಎರಡು ವರ್ಷದ ಮಗು 40 ದಿನಗಳ ಹಿಂದೆ ಸಾವಿಗೀಡಾಗಿತ್ತು.ನಂತರ ಕೊಯ್ಯೂರಿನ ತಾಯಿ ಮನೆಯಲ್ಲಿದ್ದ ರಝೀನ್ ಜೂ.22 ರಂದು ಸಂಜೆ 4 ಗಂಟೆಗೆ ಗಂಡನ ಮನೆಗೆ ಹೋಗುತ್ತೇನೆಂದು ಹೇಳಿ ಹೋಗಿದ್ದು, ಆದರೆ ಇತ್ತ ಗಂಡನ ಮನೆಗೂ ಹೋಗದೆ, ಸಂಬಂಧಿಕರು, ಸ್ನೇಹಿತರ ಮನೆಯಲ್ಲಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ.

ರಝೀನ್ ಮನೆಯವರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪೊಲೀಸರು ಪ್ರಕಟಣೆ ಹೊರಡಿಸಿದ್ದು, ಗುರುತು ಪತ್ತೆಯಾದರೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ತಿಳಿಸಲು ಕೋರಲಾಗಿದೆ.ಇವರು ಕಂಡು ಬಂದಲ್ಲಿ, 08256-232093, ಬೆಳ್ತಂಗಡಿ ಪೊಲೀಸ್ ಠಾಣೆ 9480805370, ಪಿಎಸ್‌ಐ ಬೆಳ್ತಂಗಡಿ ಪೊಲೀಸ್ ಠಾಣೆ 8277986367, ಕಂಟ್ರೋಲ್ ರೂ. ದ.ಕ.ಜಿಲ್ಲೆ 9480805300 ಈ ನಂಬರ್‌ಗೆ ಸಂಪರ್ಕ ಮಾಡಲು ಕೋರಲಾಗಿದೆ.

Related posts

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!