23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ನಿವಾಸಿ ರಝೀನ (24ವ) ನಾಪತ್ತೆಯಾಗಿದ್ದಾರೆ.

ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬುವವರ ಪತ್ನಿಯಾಗಿರುವ ರಝೀನ್ ಅವರ ಎರಡು ವರ್ಷದ ಮಗು 40 ದಿನಗಳ ಹಿಂದೆ ಸಾವಿಗೀಡಾಗಿತ್ತು.ನಂತರ ಕೊಯ್ಯೂರಿನ ತಾಯಿ ಮನೆಯಲ್ಲಿದ್ದ ರಝೀನ್ ಜೂ.22 ರಂದು ಸಂಜೆ 4 ಗಂಟೆಗೆ ಗಂಡನ ಮನೆಗೆ ಹೋಗುತ್ತೇನೆಂದು ಹೇಳಿ ಹೋಗಿದ್ದು, ಆದರೆ ಇತ್ತ ಗಂಡನ ಮನೆಗೂ ಹೋಗದೆ, ಸಂಬಂಧಿಕರು, ಸ್ನೇಹಿತರ ಮನೆಯಲ್ಲಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ.

ರಝೀನ್ ಮನೆಯವರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪೊಲೀಸರು ಪ್ರಕಟಣೆ ಹೊರಡಿಸಿದ್ದು, ಗುರುತು ಪತ್ತೆಯಾದರೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ತಿಳಿಸಲು ಕೋರಲಾಗಿದೆ.ಇವರು ಕಂಡು ಬಂದಲ್ಲಿ, 08256-232093, ಬೆಳ್ತಂಗಡಿ ಪೊಲೀಸ್ ಠಾಣೆ 9480805370, ಪಿಎಸ್‌ಐ ಬೆಳ್ತಂಗಡಿ ಪೊಲೀಸ್ ಠಾಣೆ 8277986367, ಕಂಟ್ರೋಲ್ ರೂ. ದ.ಕ.ಜಿಲ್ಲೆ 9480805300 ಈ ನಂಬರ್‌ಗೆ ಸಂಪರ್ಕ ಮಾಡಲು ಕೋರಲಾಗಿದೆ.

Related posts

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಮುಂಡ್ರುಪಾಡಿ: ದ.ಕ.ಜಿ.ಪಂ.ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
error: Content is protected !!