22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ , ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ , ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇವರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ

ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು ಲಾಯಿಲ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಜೂ. 27 ರಂದು ಸಮಯ ಪೂರ್ವಾಹ್ನ ಗಂಟೆ 9-00ರಿಂದ ಮಂಜುನಾಥ ಸ್ವಾಮಿ ಕಲಾಮಂದಿರದ ಬಳಿ ಇರುವ ಬಯಲು ಮಂದಿರದಲ್ಲಿ ನಡೆಯಲಿದೆ.

Related posts

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!