22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ :ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಜೂ.27ರಂದು ಪೂರ್ವಾಹ್ನ 10.30ರಿಂದ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ತಂತ್ರಾಂಶದ ಕುರಿತು ಮತ್ತು ಅಡಿಕೆ ಹಾಗೂ ತೆಂಗು ಬೆಳೆಗಳ ಸಮಗ್ರ ರೋಗ, ಕೀಟ ನಿರ್ವಹಣೆ ಹಾಗೂ ಬೋರ್ಡೋ ದ್ರಾವಣ ತಯಾರಿ ಮತ್ತು ಮುಂಗಾರು ಹಂಗಾಮಿನಲ್ಲಿ ತೋಟದ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿಯನ್ನು ಆಯೋಜಿಸಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಹಾವೀರ ಶೆಬಣ್ಣವರ್, ಸಹಾಯಕ ತೋಟಗಾರಿಕೆ ಅಧಿಕಾರಿ ಬೆಳ್ತಂಗಡಿ ಮತ್ತು ಪ್ರಭಾಕರ ಮಯ್ಯ ಸುರ್ಯ, ಪ್ರಗತಿಪರ ಕೃಷಿಕರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿರುತ್ತಾರೆ.

Related posts

ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪ್ರಭಾಕರ್, ಕಾರ್ಯದರ್ಶಿ ರಂಜನ್ ಆಯ್ಕೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

Suddi Udaya
error: Content is protected !!