September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

ತೋಟತ್ತಾಡಿ ಗ್ರಾಮದ ಪಾದೆ ಎಂಬಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಸ್ಥಾಪಿಸುವಂತೆ ಪಾದೆ, ದೋರ್ತಡಿ, ಕೊಯಕ್ಕುರಿ, ಮತ್ತು ಸುತ್ತಮುತ್ತಲಿನ ಆಸಕ್ತ ಹೈನುಗಾರರು ಸೇರಿ ತೋಟತ್ತಾಡಿ ಶಿಶು ಮಂದಿರದಲ್ಲಿ ಸಭೆ ನಡೆಸಲಾಯಿತು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪ್ರಭಾಕರ್. ಎಚ್. ಆರಂಬೋಡಿ ಭಾಗವಹಿಸಿ ಸಂಘ ಸ್ಥಾಪನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕರು ಡಾ. ಸತೀಶ್ ರಾವ್, ಹಿರಿಯರಾದ ಕಮಲಾಕ್ಷ, ತೋಟತ್ತಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಹಾಗೂ ಊರಿನ ಅನೇಕ ಗಣ್ಯರು, ರೈತರು, ಉಪಸ್ಥಿತರಿದ್ದರು.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ: ಉಜಿರೆ ಎಸ್ ಡಿ ಎಂ ಆಂ.ಮಾ. ಶಾಲೆ ವಿದ್ಯಾರ್ಥಿನಿಯರು ತೇರ್ಗಡೆ

Suddi Udaya

ಕಕ್ಕಿಂಜೆ ಮಾಂಡೋವಿ ಮೋಟಾರ್ಸ್‌ನಲ್ಲಿ ನ್ಯೂ ಬ್ರೆಝಾ ಕಾರು ಬಿಡುಗಡೆ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ನೀರಿನ ಮಟ್ಟ ಹಾಗೂ ಭೂ ಕುಸಿತದ ಲಕ್ಷಣ ಕಂಡರೆ ಕೂಡಲೇ ಸಂಪರ್ಕಿಸುವಂತೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್‌: ಎಸ್.ಡಿ.ಎಂ ಮನ್ವಿತ್ ರೈಗೆ ಕಂಚಿನ ಪದಕ

Suddi Udaya

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!