23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ಪಾದೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಹೈನುಗಾರರಿಂದ ಸಭೆ

ತೋಟತ್ತಾಡಿ ಗ್ರಾಮದ ಪಾದೆ ಎಂಬಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಸ್ಥಾಪಿಸುವಂತೆ ಪಾದೆ, ದೋರ್ತಡಿ, ಕೊಯಕ್ಕುರಿ, ಮತ್ತು ಸುತ್ತಮುತ್ತಲಿನ ಆಸಕ್ತ ಹೈನುಗಾರರು ಸೇರಿ ತೋಟತ್ತಾಡಿ ಶಿಶು ಮಂದಿರದಲ್ಲಿ ಸಭೆ ನಡೆಸಲಾಯಿತು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ನಿರ್ದೇಶಕರಾದ ಪ್ರಭಾಕರ್. ಎಚ್. ಆರಂಬೋಡಿ ಭಾಗವಹಿಸಿ ಸಂಘ ಸ್ಥಾಪನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉಪ ವ್ಯವಸ್ಥಾಪಕರು ಡಾ. ಸತೀಶ್ ರಾವ್, ಹಿರಿಯರಾದ ಕಮಲಾಕ್ಷ, ತೋಟತ್ತಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ಹಾಗೂ ಊರಿನ ಅನೇಕ ಗಣ್ಯರು, ರೈತರು, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya
error: Content is protected !!