37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ತೋಟತ್ತಾಡಿ,: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ. ಆ.8 ರಂದು ನಡೆಯುವ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮಕ್ಕೆ ಸಮಿತಿಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಲೆಂಜೊಟ್ಟು ಇವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶ್ರೀಮತಿ ಶೋಭಾ ಗೌಡ ಬಳ್ಳಿ, ಕಾರ್ಯದರ್ಶಿಯಾಗಿ ಶ್ರೀಮತಿ ಶಾರದಾ ಗೌಡ ಪಿತ್ತಿಲು, ಉಪಾಧ್ಯಕ್ಷರಾಗಿ ಶ್ರೀಮತಿ ಉಷಾ ಪೂಜಾರಿ ಡಿ ಮಜಲು, ಭಾರತಿ ಆಚಾರ್ಯ ಮುಂಡೈಲ್, ಶ್ರೀಮತಿ ವಿಶಾಲಾಕ್ಷಿ ಅರಮನೆ, ಶ್ರೀಮತಿ ಅರುಣಾ ಪೊಯ್ಯೇದಡ್ಡ, ಶ್ರೀಮತಿ ಸೀತಾ ನೆಲ್ಲಿಗುಡ್ಡೆ, ಶ್ರೀಮತಿ ಶಾರದಾ ನಾಯ್ಕ ಕೋಟೆ, ಶ್ರೀಮತಿ ಪ್ರೇಮ ಮುಂಡೈಲ್, ಶ್ರೀಮತಿ ನೇತ್ರಾವತಿ ಕೆಮ್ಮಟೆ, ಕೋಶಾಧಿಕಾರಿಯಾಗಿ ಸುಮತಿ ಪೂಜಾರಿ ಬರಮೇಲು, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ ಗೌಡ ಪರಾರಿ, ಹರ್ಷಿತ ಶೆಟ್ಟಿ ಅರಮನೆ, ಲೀಲಾ ಕುಲಾಲ್ ಕಜೆ. ಸಮಿತಿಯ ಸಲಹೆಗಾರರಾಗಿ ಶ್ರೀಮತಿ ದಮಯಂತಿ ಕಜೆ. ಶ್ರೀಮತಿ ಚಂದ್ರಾವತಿ ಪರಾರಿ, ಇವರನ್ನು ಆಯ್ಕೆ ಮಾಡಲಾಯಿತು.

Related posts

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಸಹಾಯ ಹಸ್ತ –ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರಿಂದ ತಯಾರಿಸಲಾದ ಉತ್ಪನ್ನಗಳ ಮಾರಾಟ ಯೋಜನೆ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!