July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ತೋಟತ್ತಾಡಿ,: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ. ಆ.8 ರಂದು ನಡೆಯುವ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮಕ್ಕೆ ಸಮಿತಿಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಲೆಂಜೊಟ್ಟು ಇವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶ್ರೀಮತಿ ಶೋಭಾ ಗೌಡ ಬಳ್ಳಿ, ಕಾರ್ಯದರ್ಶಿಯಾಗಿ ಶ್ರೀಮತಿ ಶಾರದಾ ಗೌಡ ಪಿತ್ತಿಲು, ಉಪಾಧ್ಯಕ್ಷರಾಗಿ ಶ್ರೀಮತಿ ಉಷಾ ಪೂಜಾರಿ ಡಿ ಮಜಲು, ಭಾರತಿ ಆಚಾರ್ಯ ಮುಂಡೈಲ್, ಶ್ರೀಮತಿ ವಿಶಾಲಾಕ್ಷಿ ಅರಮನೆ, ಶ್ರೀಮತಿ ಅರುಣಾ ಪೊಯ್ಯೇದಡ್ಡ, ಶ್ರೀಮತಿ ಸೀತಾ ನೆಲ್ಲಿಗುಡ್ಡೆ, ಶ್ರೀಮತಿ ಶಾರದಾ ನಾಯ್ಕ ಕೋಟೆ, ಶ್ರೀಮತಿ ಪ್ರೇಮ ಮುಂಡೈಲ್, ಶ್ರೀಮತಿ ನೇತ್ರಾವತಿ ಕೆಮ್ಮಟೆ, ಕೋಶಾಧಿಕಾರಿಯಾಗಿ ಸುಮತಿ ಪೂಜಾರಿ ಬರಮೇಲು, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ ಗೌಡ ಪರಾರಿ, ಹರ್ಷಿತ ಶೆಟ್ಟಿ ಅರಮನೆ, ಲೀಲಾ ಕುಲಾಲ್ ಕಜೆ. ಸಮಿತಿಯ ಸಲಹೆಗಾರರಾಗಿ ಶ್ರೀಮತಿ ದಮಯಂತಿ ಕಜೆ. ಶ್ರೀಮತಿ ಚಂದ್ರಾವತಿ ಪರಾರಿ, ಇವರನ್ನು ಆಯ್ಕೆ ಮಾಡಲಾಯಿತು.

Related posts

ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನಕ್ಕೆ ಧಾರ್ಮಿಕ ಮುಂದಾಳು, ಉದ್ಯಮಿ ಶಶಿಧರ ಶೆಟ್ಟಿ ಭೇಟಿ

Suddi Udaya

ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸುವ ಉದ್ದೇಶ ಹಾಗೂ ಆದರ್ಶ ಗಣೇಶೋತ್ಸವದ ಆಚರಣೆ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮಾಹಿತಿ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya
error: Content is protected !!