24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ತೋಟತ್ತಾಡಿ,: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ. ಆ.8 ರಂದು ನಡೆಯುವ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮಕ್ಕೆ ಸಮಿತಿಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಲೆಂಜೊಟ್ಟು ಇವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶ್ರೀಮತಿ ಶೋಭಾ ಗೌಡ ಬಳ್ಳಿ, ಕಾರ್ಯದರ್ಶಿಯಾಗಿ ಶ್ರೀಮತಿ ಶಾರದಾ ಗೌಡ ಪಿತ್ತಿಲು, ಉಪಾಧ್ಯಕ್ಷರಾಗಿ ಶ್ರೀಮತಿ ಉಷಾ ಪೂಜಾರಿ ಡಿ ಮಜಲು, ಭಾರತಿ ಆಚಾರ್ಯ ಮುಂಡೈಲ್, ಶ್ರೀಮತಿ ವಿಶಾಲಾಕ್ಷಿ ಅರಮನೆ, ಶ್ರೀಮತಿ ಅರುಣಾ ಪೊಯ್ಯೇದಡ್ಡ, ಶ್ರೀಮತಿ ಸೀತಾ ನೆಲ್ಲಿಗುಡ್ಡೆ, ಶ್ರೀಮತಿ ಶಾರದಾ ನಾಯ್ಕ ಕೋಟೆ, ಶ್ರೀಮತಿ ಪ್ರೇಮ ಮುಂಡೈಲ್, ಶ್ರೀಮತಿ ನೇತ್ರಾವತಿ ಕೆಮ್ಮಟೆ, ಕೋಶಾಧಿಕಾರಿಯಾಗಿ ಸುಮತಿ ಪೂಜಾರಿ ಬರಮೇಲು, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ ಗೌಡ ಪರಾರಿ, ಹರ್ಷಿತ ಶೆಟ್ಟಿ ಅರಮನೆ, ಲೀಲಾ ಕುಲಾಲ್ ಕಜೆ. ಸಮಿತಿಯ ಸಲಹೆಗಾರರಾಗಿ ಶ್ರೀಮತಿ ದಮಯಂತಿ ಕಜೆ. ಶ್ರೀಮತಿ ಚಂದ್ರಾವತಿ ಪರಾರಿ, ಇವರನ್ನು ಆಯ್ಕೆ ಮಾಡಲಾಯಿತು.

Related posts

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya
error: Content is protected !!