22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

ನೆರಿಯ: ಚಿರತೆಯೊಂದು ಸಾಕುನಾಯಿಯ ಮೇಲೆ ದಾಳಿ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ.


ನೆರಿಯ ಗ್ರಾಮದ ಅಂಕೊತ್ಯಾರ್ ಎಂಬಲ್ಲಿ ಸಿಜು ಎಂಬವರ ಮನೆಯಂಗಳಕ್ಕೆ ಜೂ. 24ರ ಮುಂಜಾನೆ 3.30ರ ಸುಮಾರಿಗೆ ಚಿರತೆ ಆಗಮಿಸಿದ್ದು ನಾಯಿ ಮೇಲೆ ದಾಳಿ ಮಾಡಿದೆ. ನಾಯಿ ಕೂಗಿದ ಶಬ್ದಕ್ಕೆ ಮನೆಯವರು ಎಚ್ಚೆತ್ತು ಹೊರಗೆ ಬರುತ್ತಿದ್ದಂತೆ ಚಿರತೆ ಸಮೀಪದ ಅರಣ್ಯದತ್ತ ಹೋಗಿದೆ.

ಚಿರತೆ ದಾಳಿಗೆ ನಾಯಿಗೆ ಗಾಯಳಾಗಿವೆ. ಮಾಹಿತಿ ಪಡೆದ ಅರಣ್ಯ ಇಲಾಖೆಯ ನೆರಿಯ ಶಾಖೆಯ ಡಿಆರ್‌ ಎಫ್ ಒ ರವಿಚಂದ್ರ, ಚಿಬಿದ್ರೆ ಶಾಖೆಯ ಡಿಆರ್ ಎಫ್ ಒ ನಾಗೇಶ್ ಹಾಗೂ ಪಂಚಾಯಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya
error: Content is protected !!