23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

ನೆರಿಯ: ಚಿರತೆಯೊಂದು ಸಾಕುನಾಯಿಯ ಮೇಲೆ ದಾಳಿ ಮಾಡಿದ ಘಟನೆ ನೆರಿಯದಲ್ಲಿ ನಡೆದಿದೆ.


ನೆರಿಯ ಗ್ರಾಮದ ಅಂಕೊತ್ಯಾರ್ ಎಂಬಲ್ಲಿ ಸಿಜು ಎಂಬವರ ಮನೆಯಂಗಳಕ್ಕೆ ಜೂ. 24ರ ಮುಂಜಾನೆ 3.30ರ ಸುಮಾರಿಗೆ ಚಿರತೆ ಆಗಮಿಸಿದ್ದು ನಾಯಿ ಮೇಲೆ ದಾಳಿ ಮಾಡಿದೆ. ನಾಯಿ ಕೂಗಿದ ಶಬ್ದಕ್ಕೆ ಮನೆಯವರು ಎಚ್ಚೆತ್ತು ಹೊರಗೆ ಬರುತ್ತಿದ್ದಂತೆ ಚಿರತೆ ಸಮೀಪದ ಅರಣ್ಯದತ್ತ ಹೋಗಿದೆ.

ಚಿರತೆ ದಾಳಿಗೆ ನಾಯಿಗೆ ಗಾಯಳಾಗಿವೆ. ಮಾಹಿತಿ ಪಡೆದ ಅರಣ್ಯ ಇಲಾಖೆಯ ನೆರಿಯ ಶಾಖೆಯ ಡಿಆರ್‌ ಎಫ್ ಒ ರವಿಚಂದ್ರ, ಚಿಬಿದ್ರೆ ಶಾಖೆಯ ಡಿಆರ್ ಎಫ್ ಒ ನಾಗೇಶ್ ಹಾಗೂ ಪಂಚಾಯಿತಿ ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!