22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

ಪಡಂಗಡಿ: ಮಳೆಯಿಂದಾಗಿ ಮನೆಗೆ ಹಾನಿಯಾಗಿದ್ದ ಪಡಂಗಡಿಯ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿಗಳನ್ನು ನೀಡಲಾಯಿತು.

ನಂತರ ಮನೆಗೆ ಟಾರ್ಪಲ್ ಹಾಕಿ ಸುತ್ತಮುತ್ತ ಇದ್ದ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿ ಪಂಚಾಯತ್ ಮೂಲಕ ಮನೆಯನ್ನು ಕಟ್ಟಿಕೊಡಲು ನಿರ್ಧಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಅಹಮದ್ ಭಾವ, ಸಂಪತ್ ಕುಡ್ದ, ದಿನೇಶ್ ಪೂಜಾರಿ, ನವೀನ ಡೇಕಲೋಟ್ಟು, ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ‘ಜ್ಞಾನ ದೀಪ’ ಕಾರ್ಯಕ್ರಮದ ಅಡಿಯಲ್ಲಿ ಬಳಂಜ ಶಾಲೆಗೆ ಡೆಸ್ಕ್ ಮತ್ತು ಬೆಂಚ್ ಹಸ್ತಾಂತರ

Suddi Udaya

ಮೇ 1: ಎಸ್.ಡಿ.ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮಿಲನ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!