24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

ಪಡಂಗಡಿ: ಮಳೆಯಿಂದಾಗಿ ಮನೆಗೆ ಹಾನಿಯಾಗಿದ್ದ ಪಡಂಗಡಿಯ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿಗಳನ್ನು ನೀಡಲಾಯಿತು.

ನಂತರ ಮನೆಗೆ ಟಾರ್ಪಲ್ ಹಾಕಿ ಸುತ್ತಮುತ್ತ ಇದ್ದ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿ ಪಂಚಾಯತ್ ಮೂಲಕ ಮನೆಯನ್ನು ಕಟ್ಟಿಕೊಡಲು ನಿರ್ಧಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಅಹಮದ್ ಭಾವ, ಸಂಪತ್ ಕುಡ್ದ, ದಿನೇಶ್ ಪೂಜಾರಿ, ನವೀನ ಡೇಕಲೋಟ್ಟು, ಸುರೇಶ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya

ಭವಿಷ್ಯದ ಮಾರ್ಗಸೂಚಿ ರೂಪಿಸಲು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಪಾಲನಾ ಸಮಿತಿ ಹಾಗೂ ಧರ್ಮಗುರುಗಳ ಸಮ್ಮೇಳನ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಪುದುವೆಟ್ಟು: ಕಾಪಿನಡ್ಕದಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ : ಅಪಾರ ಕೃಷಿ ನಾಶ

Suddi Udaya
error: Content is protected !!