24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಹಿಳಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ರವರಿಗೆ ಅಭಿನಂದನೆ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನಮಿತಾ ಪೂಜಾರಿ ಅವರಿಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಸಭಾಂಗಣದಲ್ಲಿ ಅಭಿನಂದನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪಕ್ಷದ ಪ್ರಮುಖರಾದ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ ಗೌಡ, ನಾರಾಯಣ ಗೌಡ ದೇವಸ್ಯ, ಶ್ರೀಮತಿ ಶೋಭಾ ನಾರಾಯಣ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ಉಪಾಧ್ಯಕ್ಷ ಅರುಣ್ ಲೋಬೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಝೀನತ್, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ಮಧುರ ರಾಘವ, ಸುಮಂಗಲ ಉಜಿರೆ, ಪುಷ್ಪಾ ನೆರಿಯಾ, ವಿಜಯಲಕ್ಷ್ಮಿ, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ನಿವೃತ್ತ ಮುಖ್ಯ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!