23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

ಮಲವಂತಿಗೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ ಜೂ. 23ರಂದು ನಡೆಯಿತು.

ಶಕ್ತಿ ಕೇಂದ್ರದ ಅಧ್ಯಕ್ಷ ಮಧುಸೂದನ್ ಮಲ್ಲ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಕಾಶ್ ಜೈನ್ ಮಾತನಾಡಿ ಗ್ರಾಮ ಮಟ್ಟದ ಸಮಸ್ಯೆ ಕುರಿತು ರಾಜ್ಯ ಸರ್ಕಾರ ಅವ್ಯವವಸ್ಥೆ ಬಗ್ಗೆ ಮಾತಾಡಿ ಸರ್ಕಾರ ಸೌಲಭ್ಯ ಗ್ರಾಮ ಮಟ್ಟದಲ್ಲಿ ಗ್ರಾಮಸ್ಥರಿಗೆ ಸಿಗುವ ಮೂಲ ಸೌಕರ್ಯ ವ್ಯವಸ್ಥೆ ಅನುದಾನ ವಿವಿಧ ರೀತಿಯ ಗ್ರಾಮ ಮಟ್ಟದಲ್ಲಿ ಸಿಗುವ ಅನುದಾನ ತಕ್ಷಣ ಒದಗಿಸಬೇಕು ಎಂದು ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪ್ರಭಾರಿ ಈಶ್ವರ ಬೈರ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು ಹಾಗೂ ಸದಸ್ಯರು ದಿನೇಶ್ ಡಿ ಗೌಡ ಕಜಕ್ಕೆ ಪವಿತ್ರ, ಮಾಜಿ ಸದಸ್ಯರು ಕೇಶವ್ ಎಮ್.ಕೆ, ಬಂಗಾಡಿ ಸಿಎ ಬ್ಯಾಂಕ್ ನಿರ್ದೇಶಕರಾದ ಸೀನಪ್ಪ ಗೌಡ ನೇತ್ರಕೊಡಂಗೆ, ಬೂತ್ ಸಮಿತಿ ರಾಧಾಕೃಷ್ಣ ಗೌಡ, ಅಶೋಕ್ ಗೌಡ ಕಾರ್ಯದರ್ಶಿ ಪುರಂದರ ಗೌಡ, ವಿನಯ್ ಕರಿಯಲು, ಯುವಮೋರ್ಚಾ ಅಧ್ಯಕ್ಷರಾದ ಜಯಂತ ಕೊಂಡಾಲು, ಹಾಗೂ ಬಿಜೆಪಿ ಪಕ್ಷದ ಹಿರಿಯರ ಸದಸ್ಯರು ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು .

ತೀಕ್ಷಿತ್ ಕೆ ಕಲ್ಬೆಟ್ಟು ಸ್ವಾಗತಿಸಿ, ವಂದಿಸಿದರು.

Related posts

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya

ಡಾ| ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ

Suddi Udaya
error: Content is protected !!