25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

ಗರ್ಡಾಡಿ ಗ್ರಾಮದ ಕೆರೆಕೋಡಿ ನಿವಾಸಿ ಶೀನ ಎಂಬುವವರಿಗೆ ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದಿದ್ದವರನ್ನು ಅವರ ಮನೆಯವರಿಗೆ ತಿಳಿಸಿದಾಗ ನಮಗೆ ಅವರ ಸಂಬಂಧವಿಲ್ಲ ಎಂದು ತಿಳಿಸಿದರು.

ನಂತರ ಸ್ಥಳೀಯರಾದ ಅಹಮದ್ ಬಾವ, ಸಂಪತ್ ಕುಡ್ದ, ದಿನೇಶ್ ಪೂಜಾರಿ, ನವೀನ್ ಡೇಕಲೋಟ್ಟು, ಸುರೇಶ ಶೆಟ್ಟಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆರ ಮೆರೆದರು.

Related posts

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ಒಂದು ದಿನದ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!