ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

ಕೊಕ್ಕಡ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜೂ. 24 ರಂದು ನಡೆಯಿತು.

ಈ ವೇಳೆ ತಹಶೀಲ್ದಾರ್ ಪೃಥ್ವಿ ಸಾನಿಕಮ್ , ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ , ಕೊಕ್ಕಡ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಗ್ರಾ.ಪಂ. ಸದಸ್ಯರು, ಸಂಘದ ನಿರ್ದೇಶಕರು, ಗ್ರಾಮ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮಸ್ಥರು ತಮ್ಮಸಮಸ್ಯೆಗಳನ್ನು ತಾ. ಮಟ್ಟದ ಅಧಿಕಾರಿಗಳ ಜೊತೆ ಮುಂದಿಟ್ಟರು.

Related posts

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಪುತ್ತೂರು ಮುಳಿಯದಲ್ಲಿ ಡೈಮಂಡ್ ಉತ್ಸವಕ್ಕೆ ಚಾಲನೆ

Suddi Udaya

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya
error: Content is protected !!