23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ 2025ರಲ್ಲಿ 12ನೇ ತರಗತಿ ಪೂರೈಸಿದ ಮತ್ತು ಎಂಜಿನಿಯರಿಂಗ್ (ಬಿಇ/ಬಿ. ಟೆಕ್) ಅಥವಾ ಡಿಪ್ಲೊಮಾ ಕೋರ್ಸ್ ಗಳಲ್ಲಿ ಪ್ರವೇಶ ಪಡೆದ ಬೆಳ್ತಂಗಡಿ ತಾಲೂಕು ಮೂಲದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ.

12ನೇ ತರಗತಿಯಲ್ಲಿ ಕನಿಷ್ಠ ಶೇ.70 ಅಂಕ, ಮಾನ್ಯತಾಪ್ರಾಪ್ತ ಇಂಜಿನಿಯರಿಂಗ್ ಅಥವಾ ಡಿಪ್ಲೊಮಾ ಕಾಲೇಜಿಗೆ ಪ್ರವೇಶ, ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು. ಜು.15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸೀಮಿತ ಮಂದಿಗೆ ಮಾತ್ರ ಅವಕಾಶವಿದ್ದು, ಅರ್ಜಿ ಸಲ್ಲಿಸುವವರು (<https://forms. gle/prPzEhZPSHmUF88z5>) ಭೇಟಿ ನೀಡಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸ. ಸಂಘದ ಉಪಾಧ್ಯಕ್ಷ ನಾಭಿರಾಜ್ ಹೆಗ್ಡೆ ನಿಧನ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!