September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

ಉಜಿರೆ: ಸುಮಾರು 45-50 ವರ್ಷದ ಅಪರಿಚಿತ ಗಂಡಸಿನ ಮೃತದೇಹವು ಜೂ.24 ರಂದು ಬೆಳಿಗ್ಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ ಪೇಟೆಯಲ್ಲಿ ದೊರೆತಿದ್ದು, ಈ ಬಗ್ಗೆ ಉಜಿರೆ ಗ್ರಾಪಂ ಸಿಬ್ಬಂದಿ ನೀಡಿದ ದೂರಿನಂತೆ ಠಾಣೆಯಲ್ಲಿ UDR ನಂಬ್ರ 19/2025 ಕಲಂ194 BNSS 2023 ರಂತೆ ಪ್ರಕರಣ ದಾಖಲಾಗಿದೆ.

ಮೃತದೇಹವನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ವಾರಿಸುದಾರರ ಪತ್ತೆಗೆ ಸಹಕರಿಸಲು ವಿನಂತಿ.

ಚಹರೆಗಳು: ಪ್ರಾಯ ಸುಮಾರು 45-50 ವರ್ಷಎದೆಯಲ್ಲಿ ಎಡ ಕೈಯಲ್ಲಿ G MAHESH ಎಂದೂ ಬಲ ಕೈಯಲ್ಲಿ A B G T K ಎಂದು ಹಚ್ಚೆ ಬರೆದಿರುತ್ತದೆ. ತಿಳಿ ನೀಲಿ ಬಣ್ಣದ ಉದ್ದ ತೋಳಿನ ಅಂಗಿ ಕಡು ನೀಲಿ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಮೃತರ ವಾರಿಸುದಾರರು ಇದ್ದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಅಥವಾ 9480805370 ಅಥವಾ 08256232090 ಕ್ಕೆ ಸಂಪರ್ಕಿಸಲು ಕೋರಲಾಗಿದೆ.

Related posts

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!