July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಉಜಿರೆ ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ ಅಸೌಖ್ಯದಿಂದ ನಿಧನ

ಉಜಿರೆ: ಟಿ.ಬಿ. ಕ್ರಾಸ್ ನಿವಾಸಿ ಸಂದೀಪ್ (27ವ)ರವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೂ.24ರಂದು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಜಾಂಡೀಸ್ ಬಂದಿದ್ದು, ಅದಕ್ಕೆ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು, ಆದರೆ ಮತ್ತೆ ಜ್ವರ ಉಲ್ಬಣಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವೃತ್ತಿಯಲ್ಲಿ ಅಲ್ಯೂಮಿನಿಯಂ ಪ್ಯಾಬ್ರಿಕೇಶನ್ ಕೆಲಸ ಮಾಡುತಿದ್ದ ಅವರು ಕಬಡ್ಡಿ ಆಟಗಾರರಾಗಿದ್ದಲ್ಲದೇ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡು ತುಂಬಾ ಕ್ರೀಯಾಶೀಲ ವ್ಯಕ್ತಿಯಾಗಿದ್ದರು.

ಮೃತರು ತಂದೆ ಸೋಮಣ್ಣ ಕುಂಬಾರ, ತಾಯಿ ರತ್ನ, ಪತ್ನಿ ಶ್ವೇತಾ, 5 ತಿಂಗಳ ಮಗು, ಸಹೋದರ ಸಂತೋಷ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ – ಜೆಸಿಐ ಬೆಳ್ತಂಗಡಿ ಮಂಜುಶ್ರೀ ಚಾಂಪಿಯನ್

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya
error: Content is protected !!