23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ನಿವಾಸಿ ರಝೀನ (24ವ) ನಾಪತ್ತೆಯಾಗಿದ್ದಾರೆ.

ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬುವವರ ಪತ್ನಿಯಾಗಿರುವ ರಝೀನ್ ಅವರ ಎರಡು ವರ್ಷದ ಮಗು 40 ದಿನಗಳ ಹಿಂದೆ ಸಾವಿಗೀಡಾಗಿತ್ತು.ನಂತರ ಕೊಯ್ಯೂರಿನ ತಾಯಿ ಮನೆಯಲ್ಲಿದ್ದ ರಝೀನ್ ಜೂ.22 ರಂದು ಸಂಜೆ 4 ಗಂಟೆಗೆ ಗಂಡನ ಮನೆಗೆ ಹೋಗುತ್ತೇನೆಂದು ಹೇಳಿ ಹೋಗಿದ್ದು, ಆದರೆ ಇತ್ತ ಗಂಡನ ಮನೆಗೂ ಹೋಗದೆ, ಸಂಬಂಧಿಕರು, ಸ್ನೇಹಿತರ ಮನೆಯಲ್ಲಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ.

ರಝೀನ್ ಮನೆಯವರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪೊಲೀಸರು ಪ್ರಕಟಣೆ ಹೊರಡಿಸಿದ್ದು, ಗುರುತು ಪತ್ತೆಯಾದರೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ತಿಳಿಸಲು ಕೋರಲಾಗಿದೆ.ಇವರು ಕಂಡು ಬಂದಲ್ಲಿ, 08256-232093, ಬೆಳ್ತಂಗಡಿ ಪೊಲೀಸ್ ಠಾಣೆ 9480805370, ಪಿಎಸ್‌ಐ ಬೆಳ್ತಂಗಡಿ ಪೊಲೀಸ್ ಠಾಣೆ 8277986367, ಕಂಟ್ರೋಲ್ ರೂ. ದ.ಕ.ಜಿಲ್ಲೆ 9480805300 ಈ ನಂಬರ್‌ಗೆ ಸಂಪರ್ಕ ಮಾಡಲು ಕೋರಲಾಗಿದೆ.

Related posts

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಕಕ್ಯಪದವು: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಶೇ. 100 ಫಲಿತಾಂಶ

Suddi Udaya

ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!