22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್

ಕೊಯ್ಯೂರಿನ ಮಹಿಳೆ ನಾಪತ್ತೆ; ದೂರು ದಾಖಲು

ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ನಿವಾಸಿ ರಝೀನ (24ವ) ನಾಪತ್ತೆಯಾಗಿದ್ದಾರೆ.

ಬಿ.ಸಿ.ರೋಡಿನ ಕಾರಿಂಜದ ಮಹಮ್ಮದ್ ಸಲೀಂ ಎಂಬುವವರ ಪತ್ನಿಯಾಗಿರುವ ರಝೀನ್ ಅವರ ಎರಡು ವರ್ಷದ ಮಗು 40 ದಿನಗಳ ಹಿಂದೆ ಸಾವಿಗೀಡಾಗಿತ್ತು.ನಂತರ ಕೊಯ್ಯೂರಿನ ತಾಯಿ ಮನೆಯಲ್ಲಿದ್ದ ರಝೀನ್ ಜೂ.22 ರಂದು ಸಂಜೆ 4 ಗಂಟೆಗೆ ಗಂಡನ ಮನೆಗೆ ಹೋಗುತ್ತೇನೆಂದು ಹೇಳಿ ಹೋಗಿದ್ದು, ಆದರೆ ಇತ್ತ ಗಂಡನ ಮನೆಗೂ ಹೋಗದೆ, ಸಂಬಂಧಿಕರು, ಸ್ನೇಹಿತರ ಮನೆಯಲ್ಲಿ ಹುಡುಕಾಡಿದರೂ ಎಲ್ಲೂ ಪತ್ತೆಯಾಗಿಲ್ಲ.

ರಝೀನ್ ಮನೆಯವರು ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಪೊಲೀಸರು ಪ್ರಕಟಣೆ ಹೊರಡಿಸಿದ್ದು, ಗುರುತು ಪತ್ತೆಯಾದರೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ತಿಳಿಸಲು ಕೋರಲಾಗಿದೆ.ಇವರು ಕಂಡು ಬಂದಲ್ಲಿ, 08256-232093, ಬೆಳ್ತಂಗಡಿ ಪೊಲೀಸ್ ಠಾಣೆ 9480805370, ಪಿಎಸ್‌ಐ ಬೆಳ್ತಂಗಡಿ ಪೊಲೀಸ್ ಠಾಣೆ 8277986367, ಕಂಟ್ರೋಲ್ ರೂ. ದ.ಕ.ಜಿಲ್ಲೆ 9480805300 ಈ ನಂಬರ್‌ಗೆ ಸಂಪರ್ಕ ಮಾಡಲು ಕೋರಲಾಗಿದೆ.

Related posts

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಪ್ರತಿಷ್ಠಿತ ಗಾಂಧಿಗ್ರಾಮ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ : ದಾನಿಗಳಿಗೆ ಗೌರವಾರ್ಪಣೆ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya
error: Content is protected !!