September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ , ಒಕ್ಕಲಿಗ ಗೌಡರ ಯುವ ಸಂಘ ಒಕ್ಕಲಿಗ ಗೌಡರ ಮಹಿಳಾ ಸಂಘ , ಒಕ್ಕಲಿಗ ಗೌಡರ ಮಹಿಳಾ ಯುವ ಸಂಘ, ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.) ಉಜಿರೆ ಇವರ ಸಹಯೋಗದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಾಗೂ

ಪ್ರಸನ್ನ ಶಿಕ್ಷಣ ಸಮೂಹ ಸಂಸ್ಥೆಗಳು ಲಾಯಿಲ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಊರ ನಾಗರಿಕರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಜೂ. 27 ರಂದು ಸಮಯ ಪೂರ್ವಾಹ್ನ ಗಂಟೆ 9-00ರಿಂದ ಮಂಜುನಾಥ ಸ್ವಾಮಿ ಕಲಾಮಂದಿರದ ಬಳಿ ಇರುವ ಬಯಲು ಮಂದಿರದಲ್ಲಿ ನಡೆಯಲಿದೆ.

Related posts

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾಂಗ್ರೆಸ್ ಸರಕಾರ ರಚನೆ ಹಿನ್ನೆಲೆ: ಕೊಕ್ಕಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮೋತ್ಸವ

Suddi Udaya
error: Content is protected !!