23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ :ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಜೂ.27ರಂದು ಪೂರ್ವಾಹ್ನ 10.30ರಿಂದ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ತಂತ್ರಾಂಶದ ಕುರಿತು ಮತ್ತು ಅಡಿಕೆ ಹಾಗೂ ತೆಂಗು ಬೆಳೆಗಳ ಸಮಗ್ರ ರೋಗ, ಕೀಟ ನಿರ್ವಹಣೆ ಹಾಗೂ ಬೋರ್ಡೋ ದ್ರಾವಣ ತಯಾರಿ ಮತ್ತು ಮುಂಗಾರು ಹಂಗಾಮಿನಲ್ಲಿ ತೋಟದ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿಯನ್ನು ಆಯೋಜಿಸಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಹಾವೀರ ಶೆಬಣ್ಣವರ್, ಸಹಾಯಕ ತೋಟಗಾರಿಕೆ ಅಧಿಕಾರಿ ಬೆಳ್ತಂಗಡಿ ಮತ್ತು ಪ್ರಭಾಕರ ಮಯ್ಯ ಸುರ್ಯ, ಪ್ರಗತಿಪರ ಕೃಷಿಕರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿರುತ್ತಾರೆ.

Related posts

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!