25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

ಬೆಳ್ತಂಗಡಿ :ಇಲ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತರಿಗೆ ಜೂ.27ರಂದು ಪೂರ್ವಾಹ್ನ 10.30ರಿಂದ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ತಂತ್ರಾಂಶದ ಕುರಿತು ಮತ್ತು ಅಡಿಕೆ ಹಾಗೂ ತೆಂಗು ಬೆಳೆಗಳ ಸಮಗ್ರ ರೋಗ, ಕೀಟ ನಿರ್ವಹಣೆ ಹಾಗೂ ಬೋರ್ಡೋ ದ್ರಾವಣ ತಯಾರಿ ಮತ್ತು ಮುಂಗಾರು ಹಂಗಾಮಿನಲ್ಲಿ ತೋಟದ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿಯನ್ನು ಆಯೋಜಿಸಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಹಾವೀರ ಶೆಬಣ್ಣವರ್, ಸಹಾಯಕ ತೋಟಗಾರಿಕೆ ಅಧಿಕಾರಿ ಬೆಳ್ತಂಗಡಿ ಮತ್ತು ಪ್ರಭಾಕರ ಮಯ್ಯ ಸುರ್ಯ, ಪ್ರಗತಿಪರ ಕೃಷಿಕರು ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿರುತ್ತಾರೆ.

Related posts

ಉಜಿರೆ: ಕೆಲಸಕ್ಕೆಂದು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ಆಶ್ರಯದಲ್ಲಿ ಸಿರಿತನದ ಹಾದಿ 2025- ಹಣಕಾಸು ಜಾಗೃತಿ ತರಬೇತಿ ಕಾರ್ಯಕ್ರಮ

Suddi Udaya

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya
error: Content is protected !!