July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ತೋಟತ್ತಾಡಿ,: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ. ಆ.8 ರಂದು ನಡೆಯುವ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮಕ್ಕೆ ಸಮಿತಿಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಲೆಂಜೊಟ್ಟು ಇವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶ್ರೀಮತಿ ಶೋಭಾ ಗೌಡ ಬಳ್ಳಿ, ಕಾರ್ಯದರ್ಶಿಯಾಗಿ ಶ್ರೀಮತಿ ಶಾರದಾ ಗೌಡ ಪಿತ್ತಿಲು, ಉಪಾಧ್ಯಕ್ಷರಾಗಿ ಶ್ರೀಮತಿ ಉಷಾ ಪೂಜಾರಿ ಡಿ ಮಜಲು, ಭಾರತಿ ಆಚಾರ್ಯ ಮುಂಡೈಲ್, ಶ್ರೀಮತಿ ವಿಶಾಲಾಕ್ಷಿ ಅರಮನೆ, ಶ್ರೀಮತಿ ಅರುಣಾ ಪೊಯ್ಯೇದಡ್ಡ, ಶ್ರೀಮತಿ ಸೀತಾ ನೆಲ್ಲಿಗುಡ್ಡೆ, ಶ್ರೀಮತಿ ಶಾರದಾ ನಾಯ್ಕ ಕೋಟೆ, ಶ್ರೀಮತಿ ಪ್ರೇಮ ಮುಂಡೈಲ್, ಶ್ರೀಮತಿ ನೇತ್ರಾವತಿ ಕೆಮ್ಮಟೆ, ಕೋಶಾಧಿಕಾರಿಯಾಗಿ ಸುಮತಿ ಪೂಜಾರಿ ಬರಮೇಲು, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ ಗೌಡ ಪರಾರಿ, ಹರ್ಷಿತ ಶೆಟ್ಟಿ ಅರಮನೆ, ಲೀಲಾ ಕುಲಾಲ್ ಕಜೆ. ಸಮಿತಿಯ ಸಲಹೆಗಾರರಾಗಿ ಶ್ರೀಮತಿ ದಮಯಂತಿ ಕಜೆ. ಶ್ರೀಮತಿ ಚಂದ್ರಾವತಿ ಪರಾರಿ, ಇವರನ್ನು ಆಯ್ಕೆ ಮಾಡಲಾಯಿತು.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸವಣಾಲು: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಯುವಕರು; ಅದೃಷ್ಟವಶಾತ್ ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!