ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

ತೋಟತ್ತಾಡಿ,: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ. ಆ.8 ರಂದು ನಡೆಯುವ ಪ್ರಥಮ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮಕ್ಕೆ ಸಮಿತಿಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿವಾಕರ ಪೂಜಾರಿ ಕಲೆಂಜೊಟ್ಟು ಇವರ ಅಧ್ಯಕ್ಷತೆಯಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಶ್ರೀಮತಿ ಶೋಭಾ ಗೌಡ ಬಳ್ಳಿ, ಕಾರ್ಯದರ್ಶಿಯಾಗಿ ಶ್ರೀಮತಿ ಶಾರದಾ ಗೌಡ ಪಿತ್ತಿಲು, ಉಪಾಧ್ಯಕ್ಷರಾಗಿ ಶ್ರೀಮತಿ ಉಷಾ ಪೂಜಾರಿ ಡಿ ಮಜಲು, ಭಾರತಿ ಆಚಾರ್ಯ ಮುಂಡೈಲ್, ಶ್ರೀಮತಿ ವಿಶಾಲಾಕ್ಷಿ ಅರಮನೆ, ಶ್ರೀಮತಿ ಅರುಣಾ ಪೊಯ್ಯೇದಡ್ಡ, ಶ್ರೀಮತಿ ಸೀತಾ ನೆಲ್ಲಿಗುಡ್ಡೆ, ಶ್ರೀಮತಿ ಶಾರದಾ ನಾಯ್ಕ ಕೋಟೆ, ಶ್ರೀಮತಿ ಪ್ರೇಮ ಮುಂಡೈಲ್, ಶ್ರೀಮತಿ ನೇತ್ರಾವತಿ ಕೆಮ್ಮಟೆ, ಕೋಶಾಧಿಕಾರಿಯಾಗಿ ಸುಮತಿ ಪೂಜಾರಿ ಬರಮೇಲು, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ ಗೌಡ ಪರಾರಿ, ಹರ್ಷಿತ ಶೆಟ್ಟಿ ಅರಮನೆ, ಲೀಲಾ ಕುಲಾಲ್ ಕಜೆ. ಸಮಿತಿಯ ಸಲಹೆಗಾರರಾಗಿ ಶ್ರೀಮತಿ ದಮಯಂತಿ ಕಜೆ. ಶ್ರೀಮತಿ ಚಂದ್ರಾವತಿ ಪರಾರಿ, ಇವರನ್ನು ಆಯ್ಕೆ ಮಾಡಲಾಯಿತು.

Related posts

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ರೂ.29.79 ಲಕ್ಷ ನಿವ್ವಳ ಲಾಭ – ಶೇ 10 ಡಿವಿಡೆಂಡ್ ಘೋಷಣೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿಗೆ ಶೇ.98 ಫಲಿತಾಂಶ

Suddi Udaya

ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಎರಡು ಪ್ರಕರಣ : ಎಸ್.ಐ.ಟಿಗೆ ಹಸ್ತಾಂತರಿಸುವಂತೆ ಆದೇಶ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!