September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆ(ಜೂ.25): ವೇಣೂರಿನಲ್ಲಿ ವಿದ್ಯುತ್ ನಿಲುಗಡೆ

ವೇಣೂರು ಶಾಖಾ ವ್ಯಾಪ್ತಿಯ 11ಕೆವಿ ಹೊಸಂಗಡಿ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಪೆರಿಂಜೆ ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಾಗೂ ಹೆಚ್.ಟಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, 33/11 ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಹೊಕ್ಕಾಡಿಗೋಳಿ, ವೇಣೂರು ಟೌನ್, ಹೊಸಂಗಡಿ, ನಿಟ್ಟಡೆ, ಮರೋಡಿ ಹಾಗೂ ಅಂಡಿಂಜೆ ಫೀಡರುಗಳಲ್ಲಿ ಜೂ.25 ರಂದು ಬೆಳಿಗ್ಗೆ 10.00ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಉ.ಕ. ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ

Suddi Udaya

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya
error: Content is protected !!